ಅಗ್ನಿಪಥಕ್ಕೆ ಸಿದ್ದರಾಮಯ್ಯ ವಿರೋಧ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌ ಬೆಂಬಲ

ಅಗ್ನಿಪಥ ಯೋಜನೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದು, ಕಲ್ಲುತೂರಾಟ, ರೈಲುಗಳಿಗೆ ಬೆಂಕಿಯಿಟ್ಟು ಪ್ರತಿಭಟನೆ ನಡೆಸಲಾಗುತ್ತಿದೆ. ಯೋಜನೆ ರದ್ದುಪಡಿಸಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದರೆ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌ ಯೋಜನೆ ಬೆಂಬಲಿಸಿದ್ದಾರೆ